Webdunia - Bharat's app for daily news and videos

Install App

ಬೆಂಗಳೂರಿಗರು ಇಂದು ಸಂಜೆಯೂ ಮನೆಯೊಳಗೇ ಇರಿ!

Webdunia
ಶನಿವಾರ, 9 ಸೆಪ್ಟಂಬರ್ 2017 (10:31 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಮಹಾ ಮಳೆಗೆ ರಾಜ್ಯ ರಾಜಧಾನಿಯಲ್ಲಿ ಎಷ್ಟೆಲ್ಲಾ ಅವಾಂತರ ಸೃಷ್ಟಿಯಾಗಿದೆ ಎಂದು ನೀವು ನೋಡಿದ್ದೀರಿ. ಇಂದೂ ಮಧ್ಯಾಹ್ನದ ನಂತರ ಮತ್ತೆ ಮಹಾ ಮಳೆಯಾಗುವ ಸಾಧ್ಯತೆಯಿದೆ.

 
ಇಂದು ಮಧ್ಯಾಹ್ನದ ನಂತರವೂ ಬೆಂಗಳೂರಲ್ಲಿ ಮಹಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರನ್ ಮೇತ್ರಿ ಹೇಳಿದ್ದಾರೆ. ಉತ್ತರ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಮತ್ತೆ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆಯ ಮಳೆಗೆ ನಾಲ್ವರು ಜೀವ ಕಳೆದುಕೊಂಡಿದ್ದರು. ಅಲ್ಲದೆ, ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಕ್ಷರಶಃ ನರಕ ಸದೃಷವಾಗಿದೆ. ಇಂದು ಮತ್ತೆ ಮಳೆಯಾದರೆ ಇನ್ನೆಷ್ಟು ಅನಾಹುತವಾಗುತ್ತೋ? ಹಾಗಾಗಿ ಇಂದು ಸಂಜೆಯೂ ಆದಷ್ಟು ಮಳೆಗೆ ಹೊರ ಹೋಗುವ ದುಸ್ಸಾಹಸ ಮಾಡದಿರಿ.

ಇದನ್ನೂ ಓದಿ.. ಗೌರಿ ಲಂಕೇಶ್ ಹತ್ಯೆ ತನಿಖೆ ಎಲ್ಲೀವರೆಗೆ ಬಂತು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments