Select Your Language

Notifications

webdunia
webdunia
webdunia
webdunia

ಇಂದು ರಾಜ್ಯದಲ್ಲಿ ಹತ್ಯೆ ಪ್ರಕರಣಗಳ ಖಂಡಿಸಿ ಬಿಜೆಪಿ ಪ್ರತಿಭಟನೆ

ಹತ್ಯೆ ಪ್ರಕರಣ
ಬೆಂಗಳೂರು , ಬುಧವಾರ, 12 ಜುಲೈ 2023 (09:20 IST)
ಬೆಂಗಳೂರು : ಒಂದು ಕಡೆ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಇಂದು(ಜು.12) ಕಾಂಗ್ರೆಸ್ ನಾಯಕರಿಂದ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
 
ಇನ್ನೊಂದು ಕಡೆ ರಾಜ್ಯದಲ್ಲಿ ಆಗುತ್ತಿರುವ ಹತ್ಯೆ ಪ್ರಕರಣಗಳ ಖಂಡಿಸಿ ಇಂದು ಬಿಜೆಪಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಜೋರು