Webdunia - Bharat's app for daily news and videos

Install App

ಇಂದು ಗೌರಿ ಲಂಕೇಶ್ ಜನ್ಮದಿನ; ಗೌರಿ ದಿನದಂದು ಟೌನ್ ಹಾಲ್ ಗೆ ಬರಲಿದ್ದವರು ಯಾರು ಗೊತ್ತಾ…?

Webdunia
ಸೋಮವಾರ, 29 ಜನವರಿ 2018 (11:46 IST)
ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ `ಗೌರಿ ದಿನ’ ಎಂಬ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ.


ಈ ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಕನ್ನಯ್ಯ ಕುಮಾರ್, ದೊರೆಸ್ವಾಮಿ, ಪ್ರಕಾಶ್ ರೈ ಸೇರಿದಂತೆ ಸಾಕಷ್ಟು ಸಾಹಿತಿಗಳು ಆಗಮಿಸಲಿದ್ದಾರೆ. ಇಂದು ಗೌರಿ ಲಂಕೇಶ್ ಕುರಿತಾದ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಿದ್ದಾರೆ.


ಸೆಪ್ಟೆಂಬರ್ 5 2017 ಮಂಗಳವಾರ ರಾತ್ರಿ 7.30 ರ ಸುಮಾರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ಮನೆಯ ಮುಂಭಾಗವೇ ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಗುಂಡಿಟ್ಟು ಹತ್ಯೆ ಮಾಡಿದ್ದರು. ಗೌರಿ ಹತ್ಯೆಗೆ ನ್ಯಾಯ ಕೇಳಿ ‘ಗೌರಿ ಸ್ಮಾರಕ’ ಇಂದು ಬೀದಿಗಿಳಿದು ಹೋರಾಟ ಮಾಡಲಿದ್ದು, ಈ ಮೂಲಕ `ನಾನು ಗೌರಿ’ ಅನ್ನೋ ಹೋರಾಟವನ್ನ ಮತ್ತೆ ಶುರುಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments