Webdunia - Bharat's app for daily news and videos

Install App

ಇಂದು ಗೌರಿ ಲಂಕೇಶ್ ಜನ್ಮದಿನ; ಗೌರಿ ದಿನದಂದು ಟೌನ್ ಹಾಲ್ ಗೆ ಬರಲಿದ್ದವರು ಯಾರು ಗೊತ್ತಾ…?

Webdunia
ಸೋಮವಾರ, 29 ಜನವರಿ 2018 (11:46 IST)
ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ `ಗೌರಿ ದಿನ’ ಎಂಬ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ.


ಈ ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಕನ್ನಯ್ಯ ಕುಮಾರ್, ದೊರೆಸ್ವಾಮಿ, ಪ್ರಕಾಶ್ ರೈ ಸೇರಿದಂತೆ ಸಾಕಷ್ಟು ಸಾಹಿತಿಗಳು ಆಗಮಿಸಲಿದ್ದಾರೆ. ಇಂದು ಗೌರಿ ಲಂಕೇಶ್ ಕುರಿತಾದ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಿದ್ದಾರೆ.


ಸೆಪ್ಟೆಂಬರ್ 5 2017 ಮಂಗಳವಾರ ರಾತ್ರಿ 7.30 ರ ಸುಮಾರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ಮನೆಯ ಮುಂಭಾಗವೇ ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಗುಂಡಿಟ್ಟು ಹತ್ಯೆ ಮಾಡಿದ್ದರು. ಗೌರಿ ಹತ್ಯೆಗೆ ನ್ಯಾಯ ಕೇಳಿ ‘ಗೌರಿ ಸ್ಮಾರಕ’ ಇಂದು ಬೀದಿಗಿಳಿದು ಹೋರಾಟ ಮಾಡಲಿದ್ದು, ಈ ಮೂಲಕ `ನಾನು ಗೌರಿ’ ಅನ್ನೋ ಹೋರಾಟವನ್ನ ಮತ್ತೆ ಶುರುಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಕುತ್ತಿಗೆಗೆ ಸುತ್ತಿಕೊಂಡ ಧ್ವಜಸ್ತಂಭದ ಹಗ್ಗ, 11ವರ್ಷದ ಬಾಲಕ ಸಾವು

ಮಂಗಳೂರು: ಸೆಪ್ಟೆಂಬರ್ 5 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ ಸಂಚಾರ

ಮುಂದಿನ ಸುದ್ದಿ
Show comments