ಇಂದು ನನ್ನ ಪಾಲಿನ ಸಾರ್ಥಕವಾದ ದಿನ-ಮಾಜಿ ಸಿಎಂ B.S. ಯಡಿಯೂರಪ್ಪ

Webdunia
ಸೋಮವಾರ, 27 ಫೆಬ್ರವರಿ 2023 (16:24 IST)
ಏರ್​ಪೋರ್ಟ್​ ಉದ್ಘಾಟನಾ ಸಮಾವೇಶದಲ್ಲಿ ಮಾಜಿ ಸಿಎಂ B.S. ಯಡಿಯೂರಪ್ಪ ಮಾತನಾಡಿದ್ದು, ಏರ್‌ಪೋರ್ಟ್‌ ಉದ್ಘಾಟಿಸಿರೋದು ಸಂತಸ ತಂದಿದೆ ಎಂದು ಮಾತು ಆರಂಭಿಸಿದ್ರು..ಇಡೀ ವಿಶ್ವವೇ ಮೆಚ್ಚುವಂತ ಆದರ್ಶ ನಾಯಕ ಪ್ರಧಾನಿ ಮೋದಿ. ಅವರು ನನ್ನ ಹುಟ್ಟುಹಬ್ಬದ ದಿನವೇ ಏರ್​​ಪೋರ್ಟ್​​​​ ಉದ್ಘಾಟನೆ ಆಗಬೇಕು ಎಂದಿದ್ರು. ಶಿವಮೊಗ್ಗಕ್ಕೆ ಬಂದೇ ಬರುತ್ತೇನೆ ಎಂದು ಮೋದಿ ಹೇಳಿದ್ರು. ಅದು ಇಂದು ಸಾಕಾರಗೊಂಡಿದೆ ಎಂದು BSY ಸಂತಸ ವ್ಯಕ್ತಪಡಿಸಿದ್ರು.. ಶಿವಮೊಗ್ಗದಲ್ಲಿ ಅಭಿವೃದ್ಧಿ ಮತ್ತಷ್ಟು ಎತ್ತರಕ್ಕೆ ತಲುಪಲಿದೆ. ನನ್ನ ರಾಜಕೀಯ ಜೀವನದಲ್ಲಿ ಈ ದಿನ ವಿಶೇಷ ದಿನವಾಗಿದೆ. ಇಂದು ನನ್ನ ಪಾಲಿನ ಸಾರ್ಥಕವಾದ ದಿನ. ಇದು ಕೇವಲ ಏರ್‌ಪೋರ್ಟ್‌ ಅಲ್ಲ. ಮಲೆನಾಡಿಗರ ಕನಸು ನನಸಾಗುವ ಸಮಯ ಎಂದು ಖುಷಿ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments