Webdunia - Bharat's app for daily news and videos

Install App

ಇಂದು ನನ್ನ ಪಾಲಿನ ಸಾರ್ಥಕವಾದ ದಿನ-ಮಾಜಿ ಸಿಎಂ B.S. ಯಡಿಯೂರಪ್ಪ

Webdunia
ಸೋಮವಾರ, 27 ಫೆಬ್ರವರಿ 2023 (16:24 IST)
ಏರ್​ಪೋರ್ಟ್​ ಉದ್ಘಾಟನಾ ಸಮಾವೇಶದಲ್ಲಿ ಮಾಜಿ ಸಿಎಂ B.S. ಯಡಿಯೂರಪ್ಪ ಮಾತನಾಡಿದ್ದು, ಏರ್‌ಪೋರ್ಟ್‌ ಉದ್ಘಾಟಿಸಿರೋದು ಸಂತಸ ತಂದಿದೆ ಎಂದು ಮಾತು ಆರಂಭಿಸಿದ್ರು..ಇಡೀ ವಿಶ್ವವೇ ಮೆಚ್ಚುವಂತ ಆದರ್ಶ ನಾಯಕ ಪ್ರಧಾನಿ ಮೋದಿ. ಅವರು ನನ್ನ ಹುಟ್ಟುಹಬ್ಬದ ದಿನವೇ ಏರ್​​ಪೋರ್ಟ್​​​​ ಉದ್ಘಾಟನೆ ಆಗಬೇಕು ಎಂದಿದ್ರು. ಶಿವಮೊಗ್ಗಕ್ಕೆ ಬಂದೇ ಬರುತ್ತೇನೆ ಎಂದು ಮೋದಿ ಹೇಳಿದ್ರು. ಅದು ಇಂದು ಸಾಕಾರಗೊಂಡಿದೆ ಎಂದು BSY ಸಂತಸ ವ್ಯಕ್ತಪಡಿಸಿದ್ರು.. ಶಿವಮೊಗ್ಗದಲ್ಲಿ ಅಭಿವೃದ್ಧಿ ಮತ್ತಷ್ಟು ಎತ್ತರಕ್ಕೆ ತಲುಪಲಿದೆ. ನನ್ನ ರಾಜಕೀಯ ಜೀವನದಲ್ಲಿ ಈ ದಿನ ವಿಶೇಷ ದಿನವಾಗಿದೆ. ಇಂದು ನನ್ನ ಪಾಲಿನ ಸಾರ್ಥಕವಾದ ದಿನ. ಇದು ಕೇವಲ ಏರ್‌ಪೋರ್ಟ್‌ ಅಲ್ಲ. ಮಲೆನಾಡಿಗರ ಕನಸು ನನಸಾಗುವ ಸಮಯ ಎಂದು ಖುಷಿ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments