Webdunia - Bharat's app for daily news and videos

Install App

ಇಂದು ನನ್ನ ಪಾಲಿನ ಸಾರ್ಥಕವಾದ ದಿನ-ಮಾಜಿ ಸಿಎಂ B.S. ಯಡಿಯೂರಪ್ಪ

Webdunia
ಸೋಮವಾರ, 27 ಫೆಬ್ರವರಿ 2023 (16:24 IST)
ಏರ್​ಪೋರ್ಟ್​ ಉದ್ಘಾಟನಾ ಸಮಾವೇಶದಲ್ಲಿ ಮಾಜಿ ಸಿಎಂ B.S. ಯಡಿಯೂರಪ್ಪ ಮಾತನಾಡಿದ್ದು, ಏರ್‌ಪೋರ್ಟ್‌ ಉದ್ಘಾಟಿಸಿರೋದು ಸಂತಸ ತಂದಿದೆ ಎಂದು ಮಾತು ಆರಂಭಿಸಿದ್ರು..ಇಡೀ ವಿಶ್ವವೇ ಮೆಚ್ಚುವಂತ ಆದರ್ಶ ನಾಯಕ ಪ್ರಧಾನಿ ಮೋದಿ. ಅವರು ನನ್ನ ಹುಟ್ಟುಹಬ್ಬದ ದಿನವೇ ಏರ್​​ಪೋರ್ಟ್​​​​ ಉದ್ಘಾಟನೆ ಆಗಬೇಕು ಎಂದಿದ್ರು. ಶಿವಮೊಗ್ಗಕ್ಕೆ ಬಂದೇ ಬರುತ್ತೇನೆ ಎಂದು ಮೋದಿ ಹೇಳಿದ್ರು. ಅದು ಇಂದು ಸಾಕಾರಗೊಂಡಿದೆ ಎಂದು BSY ಸಂತಸ ವ್ಯಕ್ತಪಡಿಸಿದ್ರು.. ಶಿವಮೊಗ್ಗದಲ್ಲಿ ಅಭಿವೃದ್ಧಿ ಮತ್ತಷ್ಟು ಎತ್ತರಕ್ಕೆ ತಲುಪಲಿದೆ. ನನ್ನ ರಾಜಕೀಯ ಜೀವನದಲ್ಲಿ ಈ ದಿನ ವಿಶೇಷ ದಿನವಾಗಿದೆ. ಇಂದು ನನ್ನ ಪಾಲಿನ ಸಾರ್ಥಕವಾದ ದಿನ. ಇದು ಕೇವಲ ಏರ್‌ಪೋರ್ಟ್‌ ಅಲ್ಲ. ಮಲೆನಾಡಿಗರ ಕನಸು ನನಸಾಗುವ ಸಮಯ ಎಂದು ಖುಷಿ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments