Webdunia - Bharat's app for daily news and videos

Install App

ಉಜಳಂಬ ಗ್ರಾಮದಲ್ಲಿ ಇಂದು ಸಿಎಂ 3ನೇ ಗ್ರಾಮವಾಸ್ತವ್ಯ

Webdunia
ಗುರುವಾರ, 27 ಜೂನ್ 2019 (09:56 IST)
ಬೀದರ್ : ಸಿಎಂ ಕುಮಾರಸ್ವಾಮಿಯವರು ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಿಎಂ ಅವರು  ವಾಸ್ತವ್ಯ ಮಾಡುತ್ತಿರುವ 3ನೇ ಗ್ರಾಮ ಇದಾಗಿದೆ.




ಸಿಎಂ ಕುಮಾರಸ್ವಾಮಿ ಬೆಳಗ್ಗೆ 5 ಕ್ಕೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದರಸ್ತೆ ಮಾರ್ಗವಾಗಿ ಹೊರಟು, 10.30 ಕ್ಕೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸುವರು.


ಈ ಹಿನ್ನಲೆಯಲ್ಲಿ ಗ್ರಾಮದ ಶಾಲೆಗೆ ಅವಸರದಲ್ಲಿ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಲಾಗಿದೆ. ಜೊತೆಗೆ ಸಿಎಂ ವಾಸ್ತವ್ಯಕ್ಕಾಗಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆ ಮುಂಭಾಗ ಜನತಾ ದರ್ಶನಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments