Webdunia - Bharat's app for daily news and videos

Install App

ಇಂದು 3ನೇ ದಿನದ ವೈಮಾನಿಕ ಪ್ರದರ್ಶನ

Webdunia
ಬುಧವಾರ, 15 ಫೆಬ್ರವರಿ 2023 (18:38 IST)
ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್ ಇಂಡಿಯಾ-2023 ವೈಮಾನಿಕ ಪ್ರದರ್ಶನ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಯಲಹಂಕ ವಾಯುನೆಲೆಯಲ್ಲಿ ಜರುಗುತ್ತಿರುವ ಏರ್ ಶೋ ವೀಕ್ಷಿಸಲು ಇಂದು ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ನಾಳೆಯಿಂದ ಎರಡು ದಿನ ಸಾರ್ವಜನಿಕರಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಮಧ್ಯಾಹ್ನ 12 ರಿಂದ 1.30ರ ವರೆಗೆ ವೈಮಾನಿಕ ಪ್ರದರ್ಶನವನ್ನ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಸುದ್ದಿಗೋಷ್ಟಿಯಲ್ಲಿ ಸಿಎಂ‌ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments