Select Your Language

Notifications

webdunia
webdunia
webdunia
webdunia

ಇಂದು ಪ್ರೇಮಿಗಳ ದಿನಾಚರಣೆಯ ಹಿನ್ನಲೆ; ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದ ಬಜರಂಗದಳ

ಇಂದು ಪ್ರೇಮಿಗಳ ದಿನಾಚರಣೆಯ ಹಿನ್ನಲೆ; ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದ ಬಜರಂಗದಳ
ಮಂಗಳೂರು , ಶುಕ್ರವಾರ, 14 ಫೆಬ್ರವರಿ 2020 (09:31 IST)
ಮಂಗಳೂರು : ಜಗತ್ತಿನಾದ್ಯಂತ ಪ್ರೇಮಿಗಳಿಗೆ  ಇಂದು ಪ್ರೇಮಿಗಳ ದಿನಾಚರಣೆಯ ಸಂಭ್ರಮ. ಆದರೆ ಮಂಗಳೂರಿನಲ್ಲಿ ಪ್ರೇಮಿಗಳ ದಿನಾಚರಣೆಯನ್ನು ಆಚರಿಸದಂತೆ ವಿಎಚ್ ಪಿ  ಎಚ್ಚರಿಕೆ ನೀಡಿದೆ.


ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಎಲ್ಲಾ ಹೂವು ಮತ್ತು ಗಿಫ್ಟ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರೇಮಿಗಳ ದಿನಾಚರಣೆಗೆ ಬೆಂಬಲ ನೀಡದಂತೆ ಮನವಿ ಮಾಡಿದ್ದಾರೆ.


ಅಲ್ಲದೇ ಇಂದು ಪುಲ್ವಾಮಾ ದಾಳಿ ನಡೆದು 44 ಯೋಧರು ಹುತಾತ್ಮರಾಗಿ ಒಂದು ವರ್ಷವಾದ ಕಾರಣ ಇಂದು ಅವರ ನೆನಪಿಗೆ ಹುತಾತ್ಮರ ದಿನ ಆಚರಿಸುವಂತೆ ಬಜರಂಗದಳ ಕರೆ ನೀಡಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಏರ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ