Webdunia - Bharat's app for daily news and videos

Install App

ಇಂದು ಪ್ರೇಮಿಗಳ ದಿನಾಚರಣೆಯ ಹಿನ್ನಲೆ; ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದ ಬಜರಂಗದಳ

Webdunia
ಶುಕ್ರವಾರ, 14 ಫೆಬ್ರವರಿ 2020 (09:31 IST)
ಮಂಗಳೂರು : ಜಗತ್ತಿನಾದ್ಯಂತ ಪ್ರೇಮಿಗಳಿಗೆ  ಇಂದು ಪ್ರೇಮಿಗಳ ದಿನಾಚರಣೆಯ ಸಂಭ್ರಮ. ಆದರೆ ಮಂಗಳೂರಿನಲ್ಲಿ ಪ್ರೇಮಿಗಳ ದಿನಾಚರಣೆಯನ್ನು ಆಚರಿಸದಂತೆ ವಿಎಚ್ ಪಿ  ಎಚ್ಚರಿಕೆ ನೀಡಿದೆ.


ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಎಲ್ಲಾ ಹೂವು ಮತ್ತು ಗಿಫ್ಟ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರೇಮಿಗಳ ದಿನಾಚರಣೆಗೆ ಬೆಂಬಲ ನೀಡದಂತೆ ಮನವಿ ಮಾಡಿದ್ದಾರೆ.


ಅಲ್ಲದೇ ಇಂದು ಪುಲ್ವಾಮಾ ದಾಳಿ ನಡೆದು 44 ಯೋಧರು ಹುತಾತ್ಮರಾಗಿ ಒಂದು ವರ್ಷವಾದ ಕಾರಣ ಇಂದು ಅವರ ನೆನಪಿಗೆ ಹುತಾತ್ಮರ ದಿನ ಆಚರಿಸುವಂತೆ ಬಜರಂಗದಳ ಕರೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments