Select Your Language

Notifications

webdunia
webdunia
webdunia
webdunia

ಇಂದು ಕಂಕಣ ಸೂರ್ಯಗ್ರಹಣದ ಹಿನ್ನಲೆ; ತಮ್ಮ ನಿವಾಸದಲ್ಲಿಯೇ ವಾಸ್ತವ್ಯ ಹೂಡಿರುವ ಸಿಎಂ

ಇಂದು ಕಂಕಣ ಸೂರ್ಯಗ್ರಹಣದ ಹಿನ್ನಲೆ; ತಮ್ಮ ನಿವಾಸದಲ್ಲಿಯೇ ವಾಸ್ತವ್ಯ ಹೂಡಿರುವ ಸಿಎಂ
ಬೆಂಗಳೂರು , ಗುರುವಾರ, 26 ಡಿಸೆಂಬರ್ 2019 (08:50 IST)
ಬೆಂಗಳೂರು : ಇಂದು ಕಂಕಣ ಸೂರ್ಯಗ್ರಹಣದ ಹಿನ್ನಲೆ ಸಿಎಂ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಇಂದು ಕಂಕಣ ಸೂರ್ಯ ಗ್ರಹಣ ನಡೆಯುತ್ತಿರುವ ಕಾರಣ ಸಿಎಂ ಯಡಿಯೂರಪ್ಪ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದಾರೆ.


ಅಲ್ಲದೇ ಸೂರ್ಯ ಗ್ರಹಣ ಮುಗಿದ ಬಳಿಕ ಸಿಎಂ ಮನೆಯಲ್ಲಿ ವಿಶೇಷವಾದ ಪೂಜೆ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆಯುತ್ತಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕಂಕಣ ಸೂರ್ಯ ಗ್ರಹಣದ ಹಿನ್ನಲೆ ಉಡುಪಿಯಲ್ಲಿ ಗ್ರಹಣಕ್ಕೂ ಮುನ್ನ ನಡೆಯಲಿದೆ ಈ ವಿಸ್ಮಯ