Webdunia - Bharat's app for daily news and videos

Install App

ಇಂದು ಕೃಷ್ಣ ಮಠದಲ್ಲಿ ಹಗಲು ಉತ್ಸವ

Webdunia
ಶನಿವಾರ, 15 ಜನವರಿ 2022 (16:10 IST)
ಉಡುಪಿ : ಅಷ್ಟಮಠಗಳ ನಾಡು ಉಡುಪಿಯಲ್ಲಿ ಶ್ರೀಕೃಷ್ಣ ಮಠದ ವಾರ್ಷಿಕೋತ್ಸವ ನಡೆಯಿತು.

ಕೃಷ್ಣನ ಪ್ರತಿಷ್ಠಾಪಿಸಿದ ಮಧ್ವಾಚಾರ್ಯರು ಹಗಲಿನಲ್ಲಿ ಒಂದು ಉತ್ಸವವನ್ನು ಮಾಡಿದ್ದರು. ಆ ಪರಂಪರೆ ಇಂದಿಗೂ ಮುಂದುವರೆದಿದ್ದು, ಕೊರೊನಾ ಸಾಂಕ್ರಾಮಿಕದ ನಡುವೆ ಸಾಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ನಡೆಸಲಾಯಿತು.

ದೇವಾಲಯಗಳ ನಗರಿ ಉಡುಪಿಯಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ ನಡೆಯಿತು. ಕೃಷ್ಣ ಮುಖ್ಯಪ್ರಾಣ ದೇವರನ್ನು ರಥದಲ್ಲಿಟ್ಟು ಸಾಂಪ್ರದಾಯಿಕ ಹಗಲು ಉತ್ಸವ ಮಾಡಲಾಯಿತು.

8 ಶತಮಾನದ ಹಿಂದೆ ಆಚಾರ್ಯ ಮಧ್ವರು ಉಡುಪಿ ಕೃಷ್ಣ ಮಠವನ್ನು ಸ್ಥಾಪನೆ ಮಾಡಿದರು. ಸಂಕ್ರಾಂತಿಯಂದು ಕಡೆಗೋಲು ಕೃಷ್ಣನ ಪ್ರತಿಷ್ಠಾಪನೆ ಮಾಡಿದ ಮಾರನೆ ದಿನ ಬೆಳಗ್ಗೆ ಹಗಲು ಉತ್ಸವ ನಡೆಸಿದ್ದಾರೆ. ಈ ಪ್ರತೀತಿ ಇಂದಿಗೂ ನಡೆದುಕೊಂಡು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments