Webdunia - Bharat's app for daily news and videos

Install App

ಇಂದು ಕೃಷ್ಣ ಮಠದಲ್ಲಿ ಹಗಲು ಉತ್ಸವ

Webdunia
ಶನಿವಾರ, 15 ಜನವರಿ 2022 (16:10 IST)
ಉಡುಪಿ : ಅಷ್ಟಮಠಗಳ ನಾಡು ಉಡುಪಿಯಲ್ಲಿ ಶ್ರೀಕೃಷ್ಣ ಮಠದ ವಾರ್ಷಿಕೋತ್ಸವ ನಡೆಯಿತು.

ಕೃಷ್ಣನ ಪ್ರತಿಷ್ಠಾಪಿಸಿದ ಮಧ್ವಾಚಾರ್ಯರು ಹಗಲಿನಲ್ಲಿ ಒಂದು ಉತ್ಸವವನ್ನು ಮಾಡಿದ್ದರು. ಆ ಪರಂಪರೆ ಇಂದಿಗೂ ಮುಂದುವರೆದಿದ್ದು, ಕೊರೊನಾ ಸಾಂಕ್ರಾಮಿಕದ ನಡುವೆ ಸಾಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ನಡೆಸಲಾಯಿತು.

ದೇವಾಲಯಗಳ ನಗರಿ ಉಡುಪಿಯಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ ನಡೆಯಿತು. ಕೃಷ್ಣ ಮುಖ್ಯಪ್ರಾಣ ದೇವರನ್ನು ರಥದಲ್ಲಿಟ್ಟು ಸಾಂಪ್ರದಾಯಿಕ ಹಗಲು ಉತ್ಸವ ಮಾಡಲಾಯಿತು.

8 ಶತಮಾನದ ಹಿಂದೆ ಆಚಾರ್ಯ ಮಧ್ವರು ಉಡುಪಿ ಕೃಷ್ಣ ಮಠವನ್ನು ಸ್ಥಾಪನೆ ಮಾಡಿದರು. ಸಂಕ್ರಾಂತಿಯಂದು ಕಡೆಗೋಲು ಕೃಷ್ಣನ ಪ್ರತಿಷ್ಠಾಪನೆ ಮಾಡಿದ ಮಾರನೆ ದಿನ ಬೆಳಗ್ಗೆ ಹಗಲು ಉತ್ಸವ ನಡೆಸಿದ್ದಾರೆ. ಈ ಪ್ರತೀತಿ ಇಂದಿಗೂ ನಡೆದುಕೊಂಡು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments