Webdunia - Bharat's app for daily news and videos

Install App

ನಾಮಪತ್ರ ವಾಪಸ್​ಗೆ ಇಂದೇ ಕೊನೆಯ ದಿನ

Webdunia
ಸೋಮವಾರ, 24 ಏಪ್ರಿಲ್ 2023 (19:00 IST)
ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಇಂದು ಕೊನೆಯ ದಿನವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಬಂಡಾಯಕೋರರಾಗಿ ಕಣಕ್ಕೆ ಇಳಿದಿರುವ ನಾಯಕರನ್ನು ಮನವೊಲಿಸಿ ನಾಮಪತ್ರ ಹಿಂದೆಗೆದುಕೊಳ್ಳುವಂತೆ ಮಾಡಲು ನಾಯಕರು ಪ್ರಯತ್ನ ನಡೆಸಿದ್ದಾರೆ. ಇಂದು 3 ಗಂಟೆತನಕ ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶವಿದೆ.. ರಾಜಕೀಯ ಪಕ್ಷಗಳು ಟಿಕೆಟ್ ವಂಚಿತರಿಂದ ಬಂಡಾಯ ಎದುರಿಸುತ್ತಿದ್ದು, ಅವರನ್ನು ಮನವೊಲಿಸಲು ಸಂಧಾನ ಮಾಡಲಾಗ್ತಿದೆ. ನಾಯಕರ ಸಂಧಾನ ಸಫಲವಾಗಿದ್ಯಾ ಎಂಬುದು ಇಂದು ತಿಳಿಯಲಿದೆ. ಇನ್ನು ಬಂಡಾಯಗಾರರ ಮನವೊಲಿಸುವಲ್ಲಿ ಬಿಜೆಪಿ ಸಕ್ಸಸ್​ ಆಗಿದ್ದು, ಶೇ.‌80ರಿಂದ 90ರಷ್ಟು ಜನರು ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಎಂದು ದಾವಣಗೆರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments