ನಾಮಪತ್ರ ವಾಪಸ್​ಗೆ ಇಂದೇ ಕೊನೆಯ ದಿನ

Webdunia
ಸೋಮವಾರ, 24 ಏಪ್ರಿಲ್ 2023 (19:00 IST)
ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಇಂದು ಕೊನೆಯ ದಿನವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಬಂಡಾಯಕೋರರಾಗಿ ಕಣಕ್ಕೆ ಇಳಿದಿರುವ ನಾಯಕರನ್ನು ಮನವೊಲಿಸಿ ನಾಮಪತ್ರ ಹಿಂದೆಗೆದುಕೊಳ್ಳುವಂತೆ ಮಾಡಲು ನಾಯಕರು ಪ್ರಯತ್ನ ನಡೆಸಿದ್ದಾರೆ. ಇಂದು 3 ಗಂಟೆತನಕ ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶವಿದೆ.. ರಾಜಕೀಯ ಪಕ್ಷಗಳು ಟಿಕೆಟ್ ವಂಚಿತರಿಂದ ಬಂಡಾಯ ಎದುರಿಸುತ್ತಿದ್ದು, ಅವರನ್ನು ಮನವೊಲಿಸಲು ಸಂಧಾನ ಮಾಡಲಾಗ್ತಿದೆ. ನಾಯಕರ ಸಂಧಾನ ಸಫಲವಾಗಿದ್ಯಾ ಎಂಬುದು ಇಂದು ತಿಳಿಯಲಿದೆ. ಇನ್ನು ಬಂಡಾಯಗಾರರ ಮನವೊಲಿಸುವಲ್ಲಿ ಬಿಜೆಪಿ ಸಕ್ಸಸ್​ ಆಗಿದ್ದು, ಶೇ.‌80ರಿಂದ 90ರಷ್ಟು ಜನರು ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಎಂದು ದಾವಣಗೆರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ಮುಂದಿನ ಸುದ್ದಿ
Show comments