Webdunia - Bharat's app for daily news and videos

Install App

ಇಂದು ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿ ವಿವಾಹ ಮಹೋತ್ಸವ; ವಧುವರರಿಗೆ ಶುಭ ಹಾರೈಸಿದ ಸಿಎಂ

Webdunia
ಗುರುವಾರ, 5 ಮಾರ್ಚ್ 2020 (10:07 IST)
ಬೆಂಗಳೂರು : ಆರೋಗ್ಯ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾಳ ವಿವಾಹ ಮಹೋತ್ಸವವು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ.


ಶ್ರೀರಾಮುಲು ಅವರ ಪುತ್ರಿ ರಕ್ಷಿತಾಳ ವಿವಾಹವು ಲಲಿತ್ ಸಂಜೀವ್ ರೆಡ್ಡಿ ಅವರ ಜೊತೆ ನಡೆಯುತ್ತಿದ್ದು, ಅದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 40 ಎಕರೆ ಜಾಗದಲ್ಲಿ ಹಂಪಿ ವಿರುಪಾಕ್ಷೇಶ್ವರ ಮತ್ತು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಬೃಹತ್ ಸೆಟ್ ಹಾಕಲಾಗಿದೆ.


ಈ ಕಾರ್ಯಕ್ರಮಕ್ಕೆ ಹಲವು ರಾಜಕೀಯ ಗಣ್ಯರು ಆಗಮಿಸುತ್ತಿದ್ದು ವಧುವರರಿಗೆ ಶುಭ ಹಾರೈಸಿದ್ದಾರೆ. ಇಂದು ಬಜೆಟ್ ಇರುವ ಹಿನ್ನಲೆಯಲ್ಲಿ ಇದೀಗ ಸಿಎಂ ಯಡಿಯೂರಪ್ಪ ಅವರು ವಿವಾಹ ಸಮಾರಂಭಕ್ಕೆ ಆಗಮಿಸಿ ವಧುವರರಿಗೆ ಆಶೀರ್ವದಿಸಿ ಅಲ್ಲಿಂದ ವಿಧಾನಸೌಧಕ್ಕೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ರೈಲು ಹಳಿ ಮೇಲೆ ಮಲಗಿ ಯುವಕನ ರೀಲ್ಸ್ ಹುಚ್ಚಾಟ: ವಿಡಿಯೋ ನೋಡಿ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments