Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ಭ್ರಷ್ಟಾಚಾರ ದಿಂದ ಕೂಡಿದೆ ಎಂದು ಇಂದು ಸಾಬಿತಾಗಿದೆ-ಪ್ರಿಯಾಂಕ್

Webdunia
ಶುಕ್ರವಾರ, 3 ಮಾರ್ಚ್ 2023 (20:29 IST)
ವಿಧಾನಸೌಧವನ್ನು ಬಿಜೆಪಿ ವ್ಯಾಪಾರ ಸೌಧ ಮಾಡಿದೆ ಎಂದು ನಾವು ಹೆಳ್ತಾಯಿದ್ವಿ ಇಗಾ ಅದು ಸಾಬಿತಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಈ ಕೂರಿತು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ನಿನ್ನೆ ದೊಡ್ಡಮಟ್ಟದಲ್ಲಿ ಬಿಜೆಪಿ ಶಾಸಕರ ಪುತ್ರನ ಮನೆ ಮೇಲೆ ದಾಳಿಯಾಗಿದೆ. ಲೋಕಾಯುಕ್ತ ದಾಳಿ ಮಾಡಿ ಹಣ ವಶಪಡಿಸಿಕೊಂಡಿದೆ.ವಿಧಾಸೌಧವನ್ನು ಬಿಜೆಪಿ ವ್ಯಾಪಾರ ಸೌಧ ಮಾಡಿದೆ. ಅಮಿತ್ ಸಂಡೂರಿನಲ್ಲಿ ಹೇಳಿದ್ರು.ಭ್ರಷ್ಟಾಚಾರ ರಹಿತ ಸರ್ಕಾರ ‌ಮುಂದೆ ಕೊಡ್ತೇವೆ ಎಂದು.ಈಗ ಸರ್ಕಾರ ಭ್ರಷ್ಟಾಚಾರದ ಭಕಾಸುರ ಆಗಿದೆ.ಇದು ಅಮಿತ್  ಶಾ ಗೂ ಗೊತ್ತಾಗಿದೆ. ಆರಿಂದ ಮೋದಿ ಹೆಸರು ಹೇಳಿ‌ ಮತ ಕೇಳುತ್ತಿದ್ದಾರೆ. ನಮಗೆ ದಾಖಲೆ ಕೊಡಿ ಬಿಜೆಪಿ ಕೇಳ್ತಾ ಇದ್ರು. ಮಠಾಧೀಶರು ಆರೋಪ ಮಾಡಿದ್ರು, ನಮಗೂ ಪರ್ಶೆಂಟೇಜ್ ಕೊಡಿ ಅಂತಾರೆ ಎಂದು ಹೇಳಿದ್ರು. ಈಶ್ವರಪ್ಪ ಹಿಂದೆ ಗವರ್ನರ್ ಗೆ ಪತ್ರ ಬರೆದಿದ್ರು.ಇವುಗಳಿಗೆ ಯಾಕೆ ದಾಖಲೆ ಕೇಳಲಿಲ್ಲ ಎಂದು ಸರ್ಕಾರಕ್ಕೆ ಪ್ರಶ್ನೇ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments