Webdunia - Bharat's app for daily news and videos

Install App

ಇಂದು ಮೇ ಡೇ: ಕಾರ್ಮಿಕರ ಬದುಕು ಮತ್ತೆ ಸಹಜ ಸ್ಥಿತಿಗೆ ಬರುವುದೆಂದು?

Webdunia
ಶುಕ್ರವಾರ, 1 ಮೇ 2020 (09:54 IST)
ಬೆಂಗಳೂರು: ಇಂದು ಮೇ ಡೇ ಅಂದರೆ ಕಾರ್ಮಿಕರ ದಿನ. ವಿಪರ್ಯಾಸವೆಂದರೆ ಕೊರೋನಾವೈರಸ್ ನಿಂದಾಗಿ ಕಾರ್ಮಿಕರು ಇಂದು ನಿತ್ಯದ ಬದುಕಿಗೆ ಬವಣೆ ಪಡುವ ಸ್ಥಿತಿಯಲ್ಲಿದ್ದಾರೆ.

 

ಇದು ಕೇವಲ ಭಾರತ ಮಾತ್ರವಲ್ಲ, ವಿಶ್ವದೆಲ್ಲೆಡೆ ಇದೇ ಸ್ಥಿತಿಯಿದೆ. ಕೊರೋನಾದಿಂದಾಗಿ ಎಲ್ಲೆಡೆ ಲಾಕ್ ಡೌನ್ ಜಾರಿಯಲ್ಲಿದ್ದು, ಉದ್ಯಮಗಳು, ಕೈಗಾರಿಕೆಗಳು ಬಾಗಿಲು ಬಂದ್ ಮಾಡಿ ಕುಳಿತಿವೆ.

ಮತ್ತೆ ಕೈಗಾರಿಕೆಗಳು ಆರಂಭವಾಗಿ ಕಾರ್ಮಿಕರ ಬದುಕು ಸಹಜ ಸ್ಥಿತಿಗೆ ತರಲು ನಾವೆಲ್ಲರೂ ಜತೆಯಾಗಿ ಹೋರಾಡಬೇಕಿದೆ. ಇನ್ನಾದರೂ ಕೊರೋನಾ ದೂರವಾಗಿ ಲಾಕ್ ಡೌನ್ ಮುಕ್ತವಾಗಿ ಕಾರ್ಮಿಕರ ಅನ್ನದ ದಾರಿ ಸುಗಮವಾಗಲಿ ಎಂದು ಹಾರೈಸೋಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments