ಬಜೆಟ್ ಮಂಡನೆ ಬೇಕೋ, ಬೇಡವೋ ಇಂದು ನಡೆಯಲಿದೆ ಮಹತ್ವದ ಸಭೆ

Webdunia
ಸೋಮವಾರ, 25 ಜೂನ್ 2018 (11:43 IST)
ಬೆಂಗಳೂರು: ರಾಜ್ಯದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದಂತೆ ಬಜೆಟ್ ಮಂಡನೆ ಕುರಿತಂತೆ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಇಂದು ಸ್ಪಷ್ಟ ರೂಪ ಸಿಗಲಿದೆ.

ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಬಜೆಟ್ ಮಂಡನೆ ಬೇಕೋ ಬೇಡವೋ ಎಂಬ ಕುರಿತಂತೆ ಕರಡು ಸಮಿತಿ ಸಭೆ ನಡೆಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಭೆಯಲ್ಲಿ ಬಜೆಟ್ ಮಂಡನೆ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅಭಿಪ್ರಾಯದಂತೆ ಹಳೇ ಸರ್ಕಾರದ ಬಜೆಟ್ ಗೆ ಪೂರಕವಾಗಿ ಬಜೆಟ್ ಮಂಡಿಸಲು ಹಲವು ಸಮಸ್ಯೆಗಳಿವೆ. ಹೊಸದಾಗಿ ನೂರಕ್ಕೂ ಹೆಚ್ಚು ಶಾಸಕರಿದ್ದಾರೆ. ಹಳೇ ಸರ್ಕಾರದಲ್ಲಿರುವ ಶಾಸಕರು ಕಡಿಮೆ ಇದ್ದಾರೆ. ಹೊಸದಾಗಿ ಬಂದ ಶಾಸಕರು ಹಕ್ಕು ಚ್ಯುತಿ ಮಂಡಿಸಿದರೆ ನಾನೇನು ಮಾಡಲಿ ಎಂದು ಸಿಎಂ ಮಾಧ್ಯಮಗಳ ಮುಂದೆ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಮುಂದಿನ ಸುದ್ದಿ
Show comments