ಬಜೆಟ್ ಮಂಡನೆ ಬೇಕೋ, ಬೇಡವೋ ಇಂದು ನಡೆಯಲಿದೆ ಮಹತ್ವದ ಸಭೆ

Webdunia
ಸೋಮವಾರ, 25 ಜೂನ್ 2018 (11:43 IST)
ಬೆಂಗಳೂರು: ರಾಜ್ಯದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದಂತೆ ಬಜೆಟ್ ಮಂಡನೆ ಕುರಿತಂತೆ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಇಂದು ಸ್ಪಷ್ಟ ರೂಪ ಸಿಗಲಿದೆ.

ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಬಜೆಟ್ ಮಂಡನೆ ಬೇಕೋ ಬೇಡವೋ ಎಂಬ ಕುರಿತಂತೆ ಕರಡು ಸಮಿತಿ ಸಭೆ ನಡೆಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಭೆಯಲ್ಲಿ ಬಜೆಟ್ ಮಂಡನೆ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅಭಿಪ್ರಾಯದಂತೆ ಹಳೇ ಸರ್ಕಾರದ ಬಜೆಟ್ ಗೆ ಪೂರಕವಾಗಿ ಬಜೆಟ್ ಮಂಡಿಸಲು ಹಲವು ಸಮಸ್ಯೆಗಳಿವೆ. ಹೊಸದಾಗಿ ನೂರಕ್ಕೂ ಹೆಚ್ಚು ಶಾಸಕರಿದ್ದಾರೆ. ಹಳೇ ಸರ್ಕಾರದಲ್ಲಿರುವ ಶಾಸಕರು ಕಡಿಮೆ ಇದ್ದಾರೆ. ಹೊಸದಾಗಿ ಬಂದ ಶಾಸಕರು ಹಕ್ಕು ಚ್ಯುತಿ ಮಂಡಿಸಿದರೆ ನಾನೇನು ಮಾಡಲಿ ಎಂದು ಸಿಎಂ ಮಾಧ್ಯಮಗಳ ಮುಂದೆ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments