Webdunia - Bharat's app for daily news and videos

Install App

ಇಂದು ಸಂಜೆ ಸಚಿವ ಸಿ.ಎಸ್. ಶಿವಳ್ಳಿ ಅಂತ್ಯಕ್ರಿಯೆ

Webdunia
ಶನಿವಾರ, 23 ಮಾರ್ಚ್ 2019 (11:10 IST)
ಹುಬ್ಬಳ್ಳಿ : ಹೃದಯಾಘಾತದಿಂದ ನಿನ್ನೆ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ.


ಶುಕ್ರವಾರ ರಾತ್ರಿ ಧಾರವಾಡದ ಕುಂದಗೋಳಕ್ಕೆ ಪಾರ್ಥಿವ ಶರೀರ ರವಾನಿಸಲಾಯ್ತು. ಬಳಿಕ ಶಿವಾನಂದ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.


ನಂತರ ಯರಗುಪ್ಪಿಗೆ ಕೊಂಡೊಯ್ದು ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಮಧ್ಯಾಹ್ನ ಮೂರೂವರೆಗೆ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಡಿಸಿಎಂ ಪರಮೇಶ್ವರ್, ಸಿದ್ದರಾಮಯ್ಯ, ಗೃಹಸಚಿವ ಎಂ.ಬಿ ಪಾಟೀಲ್, ಡಿ.ಕೆ ಶಿವಕುಮಾರ್, ಆರ್.ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆಯಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.


ಧಾರವಾಡ ಜಿಲ್ಲಾಯಾದ್ಯಂತ ಇಂದು ಸರ್ಕಾರಿ ರಜೆ ಘೋಷಿಸಲಾಗಿದ್ದು, 3 ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಗೆ ಸೂಚಿಸಲಾಗಿದೆ. ಆದ್ರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments