Webdunia - Bharat's app for daily news and videos

Install App

ಬಿಜೆಪಿ ಸೇರ್ಪಡೆಯಾದ ಶ್ರೀನಿವಾಸ್ ಪ್ರಸಾದ್!

Webdunia
ಸೋಮವಾರ, 2 ಜನವರಿ 2017 (12:25 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
 
ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷ ಸೇರ್ಪಡೆಯಾದರು. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿದ್ದಾರೆ. 
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಪಕ್ಷ ಸೇರುವುದರಿಂದ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಮರ್ಥ ದಲಿತ ನಾಯಕರ ಕೊರತೆ ನೀಗಿಸಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments