Webdunia - Bharat's app for daily news and videos

Install App

ಇಂದು ರಾಜ್ಯ ಆರೋಗ್ಯ ಇಲಾಖೆ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸಭೆ

Webdunia
ಸೋಮವಾರ, 27 ಮಾರ್ಚ್ 2023 (19:30 IST)
ದೇಶದಲ್ಲಿ ಮತ್ತೆ ಕೊರೊನಾ ಭೀತಿ‌ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಿದೆ. ಶನಿವಾರ 1,890 ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ಏಳು ದಿನಗಳಿಗೆ ಹೋಲಿಸಿದರೆ ಕಳೆದ ಏಳು ದಿನಗಳಲ್ಲಿ ಪ್ರಕರಣಗಳು 78% ರಷ್ಟು ಏರಿಕೆಯಾಗಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲೂ ಕೊರೊನಾ ಹೆಚ್ಚಾಗುತ್ತಿದ್ದು ನಿನ್ನೆ ಒಂದೇ ದಿನ ರಾಜ್ಯದಲ್ಲಿ ಇನ್ನೂರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಇಂದು ರಾಜ್ಯ ಆರೋಗ್ಯ ಇಲಾಖೆಗಳ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮತ್ತು ICMR ಮಹತ್ವದ ಸಭೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments