Webdunia - Bharat's app for daily news and videos

Install App

ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆ

Webdunia
ಶುಕ್ರವಾರ, 8 ಫೆಬ್ರವರಿ 2019 (10:04 IST)
ಬೆಂಗಳೂರು : ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಮಧ್ಯಾಹ್ನ 12.30ಕ್ಕೆ ಹಣಕಾಸು ಸಚಿವರಾಗಿರುವ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡಿಸಲಿದ್ದಾರೆ.


ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ  ವಿಶೇಷ ಕೊಡುಗೆಯನ್ನು ನಿರೀಕ್ಷೆಯಿದ್ದು, ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಹೆಚ್ಚಿನ ಹಣ ನಿಗದಿಪಡಿಸುವುದು, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಸಾಲ ಮನ್ನಾದ ಕುರಿತು ಪ್ರಕಟಿಸಲಿದ್ದಾರೆ. ಕೃಷಿಗೆ ಆದ್ಯತೆ ನೀಡಲಾಗುತ್ತದೆ. ಜೊತೆಗೆ ಕಡು ಬಡವರಿಗೆ ಅನುಕೂಲವಾಗುವಂತ `ದೀನಬಂಧು' ಎಂಬ ಹೊಸ ಯೋಜನೆಯನ್ನು ಘೋಷಿಸುತ ಸಾಧ್ಯತೆ ಇದೆ.


ಹಾಗೇ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನ ಮಾದರಿಯಲ್ಲಿ ಬಜೆಟ್ ಪ್ರತಿ ನೀಡಲು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಗಲಾಟೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯ ಆರಂಭದಲ್ಲಿಯೇ ಬಜೆಟ್ ಪ್ರತಿ ನೀಡದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments