Webdunia - Bharat's app for daily news and videos

Install App

ಇಂದು ಕೋವೀಡ್ ಅಭಿಯಾನ - ಆರೋಗ್ಯ ಸಚಿವ, ಸುಧಾಕರ್

Webdunia
ಶನಿವಾರ, 18 ಸೆಪ್ಟಂಬರ್ 2021 (20:42 IST)
ಇಂದು ಕೋವೀಡ್ ಅಭಿಯಾನ ಮಾಡುವ  ವಿಚಾರವಾಗಿ,  ಮಾತನಾಡಿದ  ಡಾ. ಸುಧಾಕರ ಅವರು  ಆಸ್ಪತ್ರೆಗಳಲ್ಲಿ ನೆಗಡಿ,ಜ್ವರ ರೋಗಿಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ  ಇದು ಸೀಜನ್  ವೈರಲ್ ಪ್ಲ್ಯೂ ಹೆಚ್ಚಾಗಿದೆ ಅಷ್ಟೇ.. ಎಲ್ಲಿಯೂ ಸೋಂಕು ಹೆಚ್ಚಳ ಕಂಡು ಬಂದಿಲ್ಲ. ಆದರೆ ಜನ ಜಾಗೃತರಾಗಿಯೇ ಇರಬೇಕೆ ಹೊರತು ಇತರರನ್ನು ಭಯ ಬೀಳಿಸುವಂತಿರಬಾರದು. ಎಲ್ಲರಲ್ಲೂ ಈ ಬಗ್ಗೆ ಅರಿವು ಮೂಡಿಸಿ ಆಗುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments