Webdunia - Bharat's app for daily news and videos

Install App

ಇಂದು, ನಾಳೆ ಬೆಂಗಳೂರಿಗರಿಗೆ ಹವಾಮಾನ ಇಲಾಖೆ ಎಚ್ಚರಿಕೆ

Webdunia
ಶುಕ್ರವಾರ, 2 ನವೆಂಬರ್ 2018 (09:47 IST)
ಬೆಂಗಳೂರು: ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ.. ಯಾಕೋ ಈವತ್ತು ಮಳೆ ಬರುವ ಹಾಗಿದೆಯಲ್ಲಾ ಎಂದು ನೀವಂದುಕೊಂಡರೆ ನಿಮ್ಮ ಊಹೆ ಕರೆಕ್ಟ್.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.

ಇಂದು ಮತ್ತು ನಾಳೆ ಇದೇ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಅಕಾಲಿಕ ವಾತಾವರಣದಿಂದಾಗಿ ಸಾಮಾನ್ಯ ಜನರು ಪರದಾಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments