ಇಂದು ಕಂಕಣ ಸೂರ್ಯಗ್ರಹಣ; ಬಾನಂಚಿನಲ್ಲಿ ಹೊಸ ಕೌತುಕ

Webdunia
ಗುರುವಾರ, 26 ಡಿಸೆಂಬರ್ 2019 (07:21 IST)
ಬೆಂಗಳೂರು : ಇಂದು ಕಂಕಣ ಸೂರ್ಯಗ್ರಹಣ ಗೋಚರವಾಗಲಿದ್ದು, ಈ ವಿಸ್ಮಯ ಕ್ಷಣಗಳನ್ನು ನೋಡಲು ಕೋಟ್ಯಂತರ ಜನರು ಕಾತುರದಿಂದ ಕಾದು ಕುಳಿತಿದ್ದಾರೆ.



ಇಂದು ಬೆಳಿಗ್ಗೆ 8 ಗಂಟೆ 6 ನಿಮಿಷಕ್ಕೆ ಸೂರ್ಯಗ್ರಹಣ ಪ್ರಾರಂಭವಾಗಲಿದ್ದು, 9ಗಂಟೆ 30 ನಿಮಿಷಕ್ಕೆ ಮಧ್ಯಕಾಲ ಹಾಗೂ  11 ಗಂಟೆ 11 ನಿಮಿಷ ಮೋಕ್ಷ ಕಾಲವಾಗಿದೆ.ಚಂದ್ರನ ಪರದಿಯ ಸುತ್ತಲೂ ಸೂರ್ಯ ಬಿಂಬ ಗೋಚರವಾಗಲಿದೆ.


ಇಂದು ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭಿಸುವುದಿಲ್ಲ. ಗ್ರಹಣ ಮುಗಿದ ಬಳಿಕ ದೇವಾಲಯಗಳನ್ನು ಶುದ್ಧಿಕರಿಸಿ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments