ಇಂದು ಕಂಕಣ ಸೂರ್ಯಗ್ರಹಣ; ಬಾನಂಚಿನಲ್ಲಿ ಹೊಸ ಕೌತುಕ

Webdunia
ಗುರುವಾರ, 26 ಡಿಸೆಂಬರ್ 2019 (07:21 IST)
ಬೆಂಗಳೂರು : ಇಂದು ಕಂಕಣ ಸೂರ್ಯಗ್ರಹಣ ಗೋಚರವಾಗಲಿದ್ದು, ಈ ವಿಸ್ಮಯ ಕ್ಷಣಗಳನ್ನು ನೋಡಲು ಕೋಟ್ಯಂತರ ಜನರು ಕಾತುರದಿಂದ ಕಾದು ಕುಳಿತಿದ್ದಾರೆ.



ಇಂದು ಬೆಳಿಗ್ಗೆ 8 ಗಂಟೆ 6 ನಿಮಿಷಕ್ಕೆ ಸೂರ್ಯಗ್ರಹಣ ಪ್ರಾರಂಭವಾಗಲಿದ್ದು, 9ಗಂಟೆ 30 ನಿಮಿಷಕ್ಕೆ ಮಧ್ಯಕಾಲ ಹಾಗೂ  11 ಗಂಟೆ 11 ನಿಮಿಷ ಮೋಕ್ಷ ಕಾಲವಾಗಿದೆ.ಚಂದ್ರನ ಪರದಿಯ ಸುತ್ತಲೂ ಸೂರ್ಯ ಬಿಂಬ ಗೋಚರವಾಗಲಿದೆ.


ಇಂದು ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭಿಸುವುದಿಲ್ಲ. ಗ್ರಹಣ ಮುಗಿದ ಬಳಿಕ ದೇವಾಲಯಗಳನ್ನು ಶುದ್ಧಿಕರಿಸಿ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ರೇವಣ್ಣ ಸಲಹೆಯಂತೆ ಅಜ್ಜಿ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ , ಕಾರಣ ಇಲ್ಲಿದೆ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments