Webdunia - Bharat's app for daily news and videos

Install App

ಇಂದು ಕಂಕಣ ಸೂರ್ಯಗ್ರಹಣ; ಬಾನಂಚಿನಲ್ಲಿ ಹೊಸ ಕೌತುಕ

Webdunia
ಗುರುವಾರ, 26 ಡಿಸೆಂಬರ್ 2019 (07:21 IST)
ಬೆಂಗಳೂರು : ಇಂದು ಕಂಕಣ ಸೂರ್ಯಗ್ರಹಣ ಗೋಚರವಾಗಲಿದ್ದು, ಈ ವಿಸ್ಮಯ ಕ್ಷಣಗಳನ್ನು ನೋಡಲು ಕೋಟ್ಯಂತರ ಜನರು ಕಾತುರದಿಂದ ಕಾದು ಕುಳಿತಿದ್ದಾರೆ.



ಇಂದು ಬೆಳಿಗ್ಗೆ 8 ಗಂಟೆ 6 ನಿಮಿಷಕ್ಕೆ ಸೂರ್ಯಗ್ರಹಣ ಪ್ರಾರಂಭವಾಗಲಿದ್ದು, 9ಗಂಟೆ 30 ನಿಮಿಷಕ್ಕೆ ಮಧ್ಯಕಾಲ ಹಾಗೂ  11 ಗಂಟೆ 11 ನಿಮಿಷ ಮೋಕ್ಷ ಕಾಲವಾಗಿದೆ.ಚಂದ್ರನ ಪರದಿಯ ಸುತ್ತಲೂ ಸೂರ್ಯ ಬಿಂಬ ಗೋಚರವಾಗಲಿದೆ.


ಇಂದು ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ಭಕ್ತರಿಗೆ ದರ್ಶನ ಭಾಗ್ಯ ಲಭಿಸುವುದಿಲ್ಲ. ಗ್ರಹಣ ಮುಗಿದ ಬಳಿಕ ದೇವಾಲಯಗಳನ್ನು ಶುದ್ಧಿಕರಿಸಿ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments