Webdunia - Bharat's app for daily news and videos

Install App

ಪ್ರವಾಸಿತಾಣಗಳಿಗೆ ಟಫ್‍ರೂಲ್ಸ್ ಜಾರಿಯಾಗುತ್ತಾ..?

Webdunia
ಶುಕ್ರವಾರ, 21 ಜನವರಿ 2022 (08:15 IST)
ಮೈಸೂರು : ಕೊರೊನಾ ಮೂರನೇ ಅಲೆಯ ದೊಡ್ಡ ಅಪಾಯ ಮೈಸೂರಿನ ಮೇಲೆ ಅಪ್ಪಳಿಸಿದೆ.

ಒಂದೇ ವಾರದಲ್ಲಿ ಮೈಸೂರಲ್ಲಿ ಕೊರೊನಾ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿವೆ. ಹೀಗಾಗಿ ಜಿಲ್ಲೆಯ ಪ್ರವಾಸಿತಾಣ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಟಫ್ರೂಲ್ಸ್ ಜಾರಿ ತರಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.

ರಾಜ್ಯದ ಪ್ರವಾಸಿತಾಣಗಳಲ್ಲಿ ಒಂದಾಗಿರುವ ಹಾಗೂ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಮೈಸೂರಿಗೆ 3ನೇ ಅಲೆಯ ಭೀತಿ ಎದುರಾಗಿದೆ. ನೋಡನೋಡ್ತಿದ್ದಂತೆ ಕೊರೊನಾ ಬಿಗ್ಬ್ಲಾಸ್ಟ್ ಆಗಿ, ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಅಲ್ಲದೆ ರಾಜಧಾನಿ ಬೆಂಗಳೂರಿಗೆ ಹತ್ತಿರವಾದ ಕಾರಣ ದಿನನಿತ್ಯ ಕೆಲಸಕ್ಕಾಗಿ ಓಡಾಡುವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.

ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ರೈಲು ಹಾಗೂ ಬಸ್ಗಳ ಮೂಲಕ ಪ್ರಯಾಣಿಸುತ್ತಲೇ ಇರುತ್ತಾರೆ. ಇದಕ್ಕೆ ಕಡಿವಾಣ ಹಾಕುವುದೇ ಜಿಲ್ಲಾಡಾಳಿತಕ್ಕೆ ಸವಾಲಿನ ಕೆಲಸವಾಗಿದೆ.

ವೀಕೆಂಡ್ ಕರ್ಫ್ಯೂ ಹಾಗೂ ಸಿನಿಮಾ ಮಂದಿರಗಳಲ್ಲಿ ಸೀಟು ಭರ್ತಿಗೆ 50-50 ನಿಯಮ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಚಿತ್ರಮಂದಿರಗಳ ಮಾಲೀಕರು, ಇಂದಿನಿಂದ ಮೈಸೂರಿನಲ್ಲಿ ಚಲನಚಿತ್ರ ಮಂದಿರಗಳನ್ನು ಬಂದ್ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ.

ರೂಲ್ಸ್ ಮುಗಿಯೋವರೆಗೆ ಚಿತ್ರಮಂದಿರ ಬಂದ್ ಆಗಿರಲಿವೆ. ಇತ್ತ ಮೈಸೂರಂದ್ರೆ ಪ್ರವಾಸಿಗರ ಹಾಟ್ಸ್ಪಾಟ್. ಕೊರೊನಾ ಹೆಚ್ಚಾಗ್ತಿದ್ರೂ ಜಿಲ್ಲಾಡಳಿತ ಮಾತ್ರ ಪ್ರವಾಸಿತಾಣಗಳ ಮೇಲೆ ಕ್ರಮ ಕೈಗೊಂಡಿಲ್ಲ. ಹಾಗಾಗಿ ನಿತ್ಯ ಸಾವಿರಾರು ಸಂಖ್ಯೆಯ ಪ್ರವಾಸಿಗರು ಬರ್ತಾನೇ ಇದ್ದಾರೆ. ಈಗ ಕೊರೊನಾ ಡಬ್ಲಿಂಗ್ ಆಗ್ತಿರೋ ಹೊತ್ತಲ್ಲಿ ಪ್ರವಾಸಿತಾಣಗಳಿಗೆ ಕಠಿಣ ನಿಯಮ ತರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments