ತಮಟೆ ಬಾರಿಸಿ ಶೌಚಾಲಯ ಜಾಗೃತಿ

Webdunia
ಮಂಗಳವಾರ, 17 ಜುಲೈ 2018 (14:41 IST)
ಶೌಚಗೃಹ ನಿರ್ಮಾಣಕ್ಕಾಗಿ ಅಧಿಕಾರಿಗಳಿಂದಲೇ ವಿನೂತನವಾಗಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಕೈಯಲ್ಲಿ ತಮಟೆ ಬಾರಿಸುತ್ತಾ ಅಧಿಕಾರಿಗಳು ಗಮನ ಸೆಳೆದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ಜರುಗಿದ್ದು, ಸ್ವತಃ ಅಧಿಕಾರಿಗಳೇ ತಮಟೆ ಬಾರಿಸಿ ಗಮನ ಸೆಳೆಯುವ ಮೂಲಕ ಸಾರ್ವಜನಿಕರಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದ್ದಾರೆಲಕ್ಷ್ಮೇಶ್ವರದ ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಮತ್ತು ಅಧಿಕಾರಿಗಳಿಂದ ವಿನೂತನ ಜಾಗೃತಿ ನಡೆಯುತ್ತಿದೆ.

ತಮಟೆ ಭಾರಿಸುವ ಮೂಲಕ ಮನೆ ಮನೆಗೆ ತೆರಳಿ ಮನೆ ಮಾಲಿಕರಿಗೆ ಶೌಚಾಲಯ ಉಪಯೋಗಿಸುವಂತೆ ತಿಳುವಳಿಕೆ ನೀಡುವ ಮೂಲಕ ಬಯಲು ಶೌಚ ಮುಕ್ತ ಮಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಲಕ್ಷ್ಮೇಶ್ವರದ ವಿವಿಧ ವಾರ್ಡ್ ಗಳಲ್ಲಿ ವಿನೂತನ ಜಾಗೃತಿಯನ್ನು ಅಧಿಕಾರಿಗಳು ಬೆಳಿಗ್ಗೆಯಿಂದಲೇ ಶುರುಮಾಡಿದ್ದು ಅಧಿಕಾರಿಗಳ ಜಾಗೃತಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

US Psychological Operations 2026: ಈಗ ಅಮೆರಿಕ ನಿಮ್ಮ ಮನಸ್ಸನ್ನು ನಿಯಂತ್ರಿಸುತ್ತದೆಯೇ?

ಮೋದಿ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ

ಜ್ಯೋತಿಬಾ ಫುಲೆ 200ನೇ ಜನ್ಮದಿನೋತ್ಸವ ಸಮಿತಿಗೆ ಪ್ರಲ್ಹಾದ್ ಜೋಶಿ, ಕೇಶವ ಪ್ರಸಾದ್, ಪ್ರಮೋದ್ ಮಧ್ವರಾಜ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಪ್ರಥಮ, ಅನುತ್ತೀರ್ಣರಾದವರಿಗೂ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments