ತಮಟೆ ಬಾರಿಸಿ ಶೌಚಾಲಯ ಜಾಗೃತಿ

Webdunia
ಮಂಗಳವಾರ, 17 ಜುಲೈ 2018 (14:41 IST)
ಶೌಚಗೃಹ ನಿರ್ಮಾಣಕ್ಕಾಗಿ ಅಧಿಕಾರಿಗಳಿಂದಲೇ ವಿನೂತನವಾಗಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಕೈಯಲ್ಲಿ ತಮಟೆ ಬಾರಿಸುತ್ತಾ ಅಧಿಕಾರಿಗಳು ಗಮನ ಸೆಳೆದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ಜರುಗಿದ್ದು, ಸ್ವತಃ ಅಧಿಕಾರಿಗಳೇ ತಮಟೆ ಬಾರಿಸಿ ಗಮನ ಸೆಳೆಯುವ ಮೂಲಕ ಸಾರ್ವಜನಿಕರಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದ್ದಾರೆಲಕ್ಷ್ಮೇಶ್ವರದ ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಮತ್ತು ಅಧಿಕಾರಿಗಳಿಂದ ವಿನೂತನ ಜಾಗೃತಿ ನಡೆಯುತ್ತಿದೆ.

ತಮಟೆ ಭಾರಿಸುವ ಮೂಲಕ ಮನೆ ಮನೆಗೆ ತೆರಳಿ ಮನೆ ಮಾಲಿಕರಿಗೆ ಶೌಚಾಲಯ ಉಪಯೋಗಿಸುವಂತೆ ತಿಳುವಳಿಕೆ ನೀಡುವ ಮೂಲಕ ಬಯಲು ಶೌಚ ಮುಕ್ತ ಮಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಲಕ್ಷ್ಮೇಶ್ವರದ ವಿವಿಧ ವಾರ್ಡ್ ಗಳಲ್ಲಿ ವಿನೂತನ ಜಾಗೃತಿಯನ್ನು ಅಧಿಕಾರಿಗಳು ಬೆಳಿಗ್ಗೆಯಿಂದಲೇ ಶುರುಮಾಡಿದ್ದು ಅಧಿಕಾರಿಗಳ ಜಾಗೃತಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದಲ್ಲಿ ರಾಜಕಾರಣಿಗಳು ತುಂಬಾನೇ ಎಚ್ಚರಿಕೆಯಿಂದಿರಬೇಕು: ಡಿಕೆ ಶಿವಕುಮಾರ್‌

ಡೆಲ್ಟಾ ಬೀಚ್ ಪಾಯಿಂಟ್ ದುರಂತ, ಯೂಟ್ಯೂಬರ್ ಮಧು, ನಿಶಾ ಗೌಡ ಸ್ನೇಹಿತೆ ದಿಶಾ ಇನ್ನಿಲ್ಲ

Karnataka Weather: ಇಂದು ಮಳೆಯ ಸಾಧ್ಯತೆ ಕಡಿಮೆ, ಆದರೆ ಈ ಬದಲಾವಣೆ ಗಮನಿಸಿ

ಸಂಜಯ್ ಗಾಂಧಿಯಿಂದ ಅಜಿತ್ ಪವಾರ್‌ವರೆಗೆ, ವಿಮಾನ ದುರಂತದಲ್ಲಿ ಮಡಿದವರ ಮಾಹಿತಿ

ಅಜಿತ್ ಪವಾರ್ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments