Webdunia - Bharat's app for daily news and videos

Install App

ತಮಟೆ ಬಾರಿಸಿ ಶೌಚಾಲಯ ಜಾಗೃತಿ

Webdunia
ಮಂಗಳವಾರ, 17 ಜುಲೈ 2018 (14:41 IST)
ಶೌಚಗೃಹ ನಿರ್ಮಾಣಕ್ಕಾಗಿ ಅಧಿಕಾರಿಗಳಿಂದಲೇ ವಿನೂತನವಾಗಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಕೈಯಲ್ಲಿ ತಮಟೆ ಬಾರಿಸುತ್ತಾ ಅಧಿಕಾರಿಗಳು ಗಮನ ಸೆಳೆದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ಜರುಗಿದ್ದು, ಸ್ವತಃ ಅಧಿಕಾರಿಗಳೇ ತಮಟೆ ಬಾರಿಸಿ ಗಮನ ಸೆಳೆಯುವ ಮೂಲಕ ಸಾರ್ವಜನಿಕರಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದ್ದಾರೆಲಕ್ಷ್ಮೇಶ್ವರದ ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಮತ್ತು ಅಧಿಕಾರಿಗಳಿಂದ ವಿನೂತನ ಜಾಗೃತಿ ನಡೆಯುತ್ತಿದೆ.

ತಮಟೆ ಭಾರಿಸುವ ಮೂಲಕ ಮನೆ ಮನೆಗೆ ತೆರಳಿ ಮನೆ ಮಾಲಿಕರಿಗೆ ಶೌಚಾಲಯ ಉಪಯೋಗಿಸುವಂತೆ ತಿಳುವಳಿಕೆ ನೀಡುವ ಮೂಲಕ ಬಯಲು ಶೌಚ ಮುಕ್ತ ಮಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಲಕ್ಷ್ಮೇಶ್ವರದ ವಿವಿಧ ವಾರ್ಡ್ ಗಳಲ್ಲಿ ವಿನೂತನ ಜಾಗೃತಿಯನ್ನು ಅಧಿಕಾರಿಗಳು ಬೆಳಿಗ್ಗೆಯಿಂದಲೇ ಶುರುಮಾಡಿದ್ದು ಅಧಿಕಾರಿಗಳ ಜಾಗೃತಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments