Webdunia - Bharat's app for daily news and videos

Install App

ತಮಟೆ ಬಾರಿಸಿ ಶೌಚಾಲಯ ಜಾಗೃತಿ

Webdunia
ಮಂಗಳವಾರ, 17 ಜುಲೈ 2018 (14:41 IST)
ಶೌಚಗೃಹ ನಿರ್ಮಾಣಕ್ಕಾಗಿ ಅಧಿಕಾರಿಗಳಿಂದಲೇ ವಿನೂತನವಾಗಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಕೈಯಲ್ಲಿ ತಮಟೆ ಬಾರಿಸುತ್ತಾ ಅಧಿಕಾರಿಗಳು ಗಮನ ಸೆಳೆದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ಜರುಗಿದ್ದು, ಸ್ವತಃ ಅಧಿಕಾರಿಗಳೇ ತಮಟೆ ಬಾರಿಸಿ ಗಮನ ಸೆಳೆಯುವ ಮೂಲಕ ಸಾರ್ವಜನಿಕರಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದ್ದಾರೆಲಕ್ಷ್ಮೇಶ್ವರದ ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟ ಮತ್ತು ಅಧಿಕಾರಿಗಳಿಂದ ವಿನೂತನ ಜಾಗೃತಿ ನಡೆಯುತ್ತಿದೆ.

ತಮಟೆ ಭಾರಿಸುವ ಮೂಲಕ ಮನೆ ಮನೆಗೆ ತೆರಳಿ ಮನೆ ಮಾಲಿಕರಿಗೆ ಶೌಚಾಲಯ ಉಪಯೋಗಿಸುವಂತೆ ತಿಳುವಳಿಕೆ ನೀಡುವ ಮೂಲಕ ಬಯಲು ಶೌಚ ಮುಕ್ತ ಮಾಡುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಲಕ್ಷ್ಮೇಶ್ವರದ ವಿವಿಧ ವಾರ್ಡ್ ಗಳಲ್ಲಿ ವಿನೂತನ ಜಾಗೃತಿಯನ್ನು ಅಧಿಕಾರಿಗಳು ಬೆಳಿಗ್ಗೆಯಿಂದಲೇ ಶುರುಮಾಡಿದ್ದು ಅಧಿಕಾರಿಗಳ ಜಾಗೃತಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಕೂಲಿ ಮಾಡ್ತಿದ್ದ ಯುವಕ ಮಾಲಿಕನಿಂದ ಕದ್ದು ಮುಚ್ಚಿ ಮಾಡ್ತಿದ್ದ ಕೆಲಸ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತೆ Video

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಮುಂದಿನ ಸುದ್ದಿ
Show comments