Webdunia - Bharat's app for daily news and videos

Install App

ಪೀಣ್ಯ ಫ್ಲೈಓವೇರ್ ಟೋಲ್ ವಿರುದ್ಧ ಆಕ್ರೋಶ

Webdunia
ಶುಕ್ರವಾರ, 18 ಫೆಬ್ರವರಿ 2022 (18:03 IST)
ಎಲಿವೇಡೆಡ್ ಮೇಲ್ಸೆತುವೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡು ಲಘು ವಾಹನಗಳ ಸಂಚಾರ ಆರಂಭವಾಗಿದೆ.
ಟೋಲ್ ಸಂಗ್ರಹದ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಶುಕ್ರವಾರ ಪ್ರತಿಭಟನೆ ನಡೆಸಿತು.
 
ಗೊರಗುಂಟೆಪಾಳ್ಯ-ನಾಗಸಂದ್ರವರೆಗಿನ ಮೇಲ್ಸೇತುವೆ ಸಂಚಾರಕ್ಕೆ ಯೋಗ್ಯವಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಹೇಳಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನವಯುಗ ಟೋಲ್ ಸಂಸ್ಥೆಯ ಮೂಲಕ ವಾಹನ ಸವಾರರಿಂದ ಟೋಲ್ ಶುಲ್ಕವನ್ನು ಪಡೆಯುತ್ತಿದೆ.
ಫ್ಲೈ ಓವರ್ ಸಂಚಾರಕ್ಕೆ ಯೋಗ್ಯವೇ ಅಲ್ಲ ಎಂದ ಮೇಲೆ ವಾಹನ ಸವಾರರು ಏಕೆ ಟೋಲ್ ಕಟ್ಟಬೇಕು? ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪ್ರಶ್ನೆ ಮಾಡಿದೆ. ರಸ್ತೆ ಅಭಿವೃದ್ಧಿಗಾಗಿ ಟೋಲ್ ಸಂಗ್ರಹ ಮಾಡಲಾಗುತ್ತದೆ. ಆದರೆ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಗೆ ಏಕೆ ಟೋಲ್ ಕಟ್ಟಬೇಕು? ಎಂಬುದು ಪ್ರಶ್ನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments