Webdunia - Bharat's app for daily news and videos

Install App

‘ಕೆಜಿಎಫ್-2’ಗೆ ಹೆದರಿದ ಟಾಲಿವುಡ್​

Webdunia
ಬುಧವಾರ, 20 ಏಪ್ರಿಲ್ 2022 (19:04 IST)
‘ಕೆಜಿಎಫ್ ಚಾಪ್ಟರ್-2’ ಸಿನಿಮಾ ಅಬ್ಬರಕ್ಕೆ ಭಾರತೀಯ ಚಿತ್ರರಂಗವೇ ಒಮ್ಮೆ ಶೇಕ್ ಆಗಿದೆ. ‘ಕೆಜಿಎಫ್ 2’ ಬರುವ ಅಬ್ಬರ ನೋಡಿಯೇ ‘ಜೆರ್ಸಿ’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಈ ವಾರ ತೆರೆಗೆ ಬರುವ ಚಿತ್ರಗಳು ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡು ಸೈಲೆಂಟ್ ಆಗಿವೆ. ಏಪ್ರಿಲ್ 22ರಂದು ತೆಲುಗಿನಲ್ಲಿ ವಿಶ್ವಕ್ ಸೇನ್ ಅವರ ‘ಅಶೋಕ ವನಂಲೋ ಅರ್ಜುನ ಕಲ್ಯಾಣಂ ಹಾಗೂ ನಾಗ ಶೌರ್ಯ ಅವರ ‘ಕೃಷ್ಣ ವೃಂದ ವಿಹಾರಿ’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಈ ಎರಡೂ ಚಿತ್ರಗಳು ಈಗ ರಿಲೀಸ್ ದಿನಾಂಕವನ್ನು ಮುಂದೂಡಿಕೊಳ್ಳುತ್ತಿವೆ. ಈಗಾಗಲೇ ‘ಅಶೋಕ ವನಂಲೋ ಅರ್ಜುನ ಕಲ್ಯಾಣಂ’ ಸಿನಿಮಾದ ರಿಲೀಸ್ ದಿನಾಂಕವನ್ನು ಮೇ 6ಕ್ಕೆ ಮುಂದೂಡಿರುವ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ‘ಕೃಷ್ಣ ವೃಂದ ವಿಹಾರಿ’ಕೂಡ ಇದೇ ಆಲೋಚನೆಯಲ್ಲಿದ್ದು, ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments