ಟೊಮೊಟೊ ಹಾಳು ಮಾಡಿದ ಕಿಡಿಗೇಡಿಗಳು

Webdunia
ಮಂಗಳವಾರ, 3 ಮೇ 2022 (19:23 IST)
ಜಮೀನು ವಿವಾದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬೆಳೆದ ಟೊಮೆಟೊ ಬೆಳೆ ಹಾಳು ಮಾಡಿದ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಹೊನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ವಾಮಿ ಎಂಬುವರಿಗೆ ಸೇರಿದ 25 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಟೊಮೊಟೊ ಬೆಳೆ ನಾಶ ಮಾಡಲಾಗಿದೆ. ಅಪಾರ ಮೌಲ್ಯದ ಟೊಮೊಟೊ ಬೆಳೆ ಮತ್ತು ಹನಿ ನೀರಾವರಿ ಪೈಪ್​ಗಳನ್ನು ದುಷ್ಕರ್ಮಿಗಳು ನಾಶಮಾಡಿದ್ದು, ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments