Webdunia - Bharat's app for daily news and videos

Install App

‘ನಾಡಪ್ರಭು ಕೆಂಪೇಗೌಡರ ಸಮಾಧಿ ಒಂದೇ ವರ್ಷದಲ್ಲಿ ಅಭಿವೃದ್ಧಿ’

Webdunia
ಶುಕ್ರವಾರ, 22 ಮೇ 2020 (19:19 IST)
ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.

ಹೀಗಂತ ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ &ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ 8 ಎಕರೆ ಜಮೀನು ಬೇಕಿದ್ದು, ಇದನ್ನು ಭೂಸ್ವಾಧೀನ ಮಾಡುವ ಕೆಲಸ ಪ್ರಾರಂಭಿಸಲಾಗುವುದು. ರೈತರಿಗೂ ಸಹ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕೆಂಪಾಪುರದ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು.

ಕೆಂಪಾಪುರದಲ್ಲಿರುವ ಕೆರೆಯ ಅಭಿವೃದ್ಧಿಗೂ 12 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ನೀಲಿನಕ್ಷೆ ಕೂಡ ಸಿದ್ಧಪಡಿಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಿದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments