Webdunia - Bharat's app for daily news and videos

Install App

ನಾಳೆ ವಿಶ್ವಾಸಮತಯಾಚನೆ ಹಿನ್ನಲೆ; ಕಾಂಗ್ರೆಸ್ ನಾಯಕರ ಕೈಗೆ ಸಿಗದ ಹಾಗೇ ಅತೃಪ್ತರಿಂದ ಮಾಸ್ಟರ್ ಪ್ಲ್ಯಾನ್

Webdunia
ಭಾನುವಾರ, 21 ಜುಲೈ 2019 (09:58 IST)
ಬೆಂಗಳೂರು : ಸೋಮವಾರ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರ ಕೈಗೆ ಸಿಗದಿದ್ದ ಹಾಗೇ ಅತೃಪ್ತರು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ.



ನಾಳೆ ನಡೆಯುವ ಅಧಿವೇಶನದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚಿಸುವಂತೆ ಸ್ಪೀಕರ್ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಅತೃಪ್ತ ಶಾಸಕರ ಮನವೊಲಿಸುವ ಕಾರ್ಯ ನಡೆಯುವ ಸಾಧ್ಯತೆ ಇದೆ. ಆದ ಕಾರಣ ಅತೃಪ್ತರು ಕಾಂಗ್ರೆಸ್ ನಾಯಕರ ಕೈಗೆ ಸಿಗಬಾರದೆಂದು ಹೋಟೆಲ್ ಗಳಲ್ಲಿ 3 ತಂಡಗಳಾಗಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.


ಮುಂಬೈನ ರಿನೈಸೆನ್ಸ್ ಹೋಟೆಲ್ ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ವಾಸ್ತವ್ಯ ಹೂಡಿದ್ದರೆ, ಬಿಸಿ ಪಾಟೀಲ್ ನೇತೃತ್ವದ ತಂಡ ಪುಣೆಯಲ್ಲಿ ವಾಸ್ತವ್ಯ ಹೂಡಿದೆ. ಹಾಗೇ ಲೋನಾವಾಲಾದಲ್ಲಿ ಎಸ್.ಟಿ.ಸೋಮಶೇಖರ್ ನೇತೃತ್ವದ ತಂಡ ವಾಸ್ತವ್ಯ ಹೂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments