Webdunia - Bharat's app for daily news and videos

Install App

ದಸರಾ ಮಹೋತ್ಸವ ಅಂಗವಾಗಿ ನಾಳೆ ಅಂತಿಮ ಸಿದ್ಧತೆ

Webdunia
ಭಾನುವಾರ, 18 ಸೆಪ್ಟಂಬರ್ 2022 (20:34 IST)
ಮೈಸೂರಿನಲ್ಲಿ ಲಕ್ಷ್ಮಿ ಗಂಡು ಮರಿಗೆ ಜನ್ಮ ನೀಡಿದೆ.ಹೀಗಾಗಿ ಮಾವುತ, ಕಾವಾಡಿಗಳಿಗೆ ಸಿಹಿ ಉಪಹಾರ ನೀಡಲಾಗಿದೆ. 
 
ದಸರಾ ಮಹೋತ್ಸವದ ಉದ್ಘಾಟನೆಯ ಎಲ್ಲಾ ಸಿದ್ದತೆಗಳು ಅಂತಿಮ ಹಂತದಲ್ಲಿ ಇದೆ.ನಾಳೆ ಪೂರ್ಣ ಪ್ರಮಾಣದಲ್ಲಿ ವಿವರಗಳನ್ನು ಬಿಡುಗಡೆ ಮಾಡಲಾಗುವುದು.ರಾಷ್ಟ್ರೀಯ, ಅಂತರ ರಾಷ್ಟ್ರೀಯ ಪ್ರವಾಸಿಗರಿಗೆ ತೆರಿಗೆ ವಿನಾಯಿತಿ ಬಗ್ಗೆ ಚಿಂತನೆ ನಡೆಸಲಾಗಿದೆ.ಯುವ ದಸರಾ ಮಹೋತ್ಸವದ ಎಲ್ಲಾ ಸಿದ್ದತೆಗಳು ನಡೆದಿದೆ.ಅದನ್ನು ನಾಳೆ ಅಂತಿಮವಾಗಿ ತಿಳಿಸಲಾಗುತ್ತದೆ ಎಂದು ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಸ್ಟಿಎಸ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments