Webdunia - Bharat's app for daily news and videos

Install App

ನಾಳೆ ವಿಶ್ವ ಪ್ರಸಿದ್ಧ ಜಂಬೂಸವಾರಿ

Webdunia
ಸೋಮವಾರ, 23 ಅಕ್ಟೋಬರ್ 2023 (20:20 IST)
ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಯುಧಪೂಜೆ ನೆರವೇರಿಸಿದರು. ಯದುವೀರ ಅವರು ಶುಭ್ರವಸ್ತ್ರಧಾರಿಯಾಗಿ ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್‌ ನಡೆಸಿದರು.ಪಟ್ಟದ ಆನೆ, ಕುದುರೆ, ಹಾಗೂ ವಾಹನಗಳಿಗೆ ಅವರು ಪೂಜೆ ಸಲ್ಲಿಸಿದರು.
 
ಈ ಮಧ್ಯೆ, ಮಂಗಳವಾರ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ. ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು, ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದಿಂದ ನಮಿಸಲು ದೇಶ-ವಿದೇಶಗಳ ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸುತ್ತಿದ್ದು, ಅರಮನೆ ನಗರಿ ರಂಗೇರುತ್ತಿದೆ. ಜಂಬೂಸವಾರಿ ವೀಕ್ಷಣೆಗೆ ಆಗಮಿಸುವ ಅತಿ ಗಣ್ಯರು, ಗಣ್ಯರು, ಆಹ್ವಾನಿತರು, ಗೋಲ್ಡ್‌ ಕಾರ್ಡ್‌ ಹಾಗೂ ಟಿಕೆಟ್‌ ಹೊಂದಿರುವವರಿಗೆ ಅರಮನೆ ಆವರಣದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments