Webdunia - Bharat's app for daily news and videos

Install App

ನಾಳೆ, ನಾಡಿದ್ದು ಡಿಕೆಶಿ ಟೆಂಪಲ್ ರನ್​

Webdunia
ಶುಕ್ರವಾರ, 9 ಜೂನ್ 2023 (20:32 IST)
ಡಿಸಿಎಂ ಡಿ.ಕೆ.ಶಿವಕುಮಾರ್​ ಅವರು ಎರಡು ದಿ‌ನಗಳ ಕಾಲ ಶಕ್ತಿ ದೇವತೆಗಳ ದರ್ಶನಕ್ಕೆ ತೆರಳಲಿದ್ದಾರೆ. ನಾಳೆ, ನಾಡಿದ್ದು ಮಧ್ಯಪ್ರದೇಶ, ಉಜ್ಜೈನಿಯಲ್ಲಿ ಹೋಮ, ಪೂಜೆ ಮಾಡಲಿದ್ದಾರೆ. ನಾಳೆ ಮಧ್ಯಪ್ರದೇಶದ ಬಾಗಲ್ಮುಖಿ ಪೀತಾಂಬರ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಶಕ್ತಿ ದೇವತೆ ಭೈರವಿಗೆ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಡಿದ್ದು ಸಂಜೆ ಉಜ್ಜೈನಿಯಲ್ಲಿರುವ ಮಹಾಕಾಲ, ಕಾಲಭೈರವ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಕಾಲಭೈರವನ ಹೆಸರಲ್ಲಿ ಶತ್ರು ಸಂಹಾರ ಹೋಮ ನಡೆಸಲಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆ ನಂತ್ರ ಇದೇ ದೇವಸ್ಥಾನಗಳಲ್ಲಿ ಡಿ.ಕೆ.ಶಿವಕುಮಾರ್ ಹೋಮ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments