Webdunia - Bharat's app for daily news and videos

Install App

ಸಿದ್ದರಾಮಯ್ಯ ಮಂಡಿಸಿದ ಜನಪ್ರಿಯ ಬಜೆಟ್`ನ ಟಾಪ್ 10 ಹೈಲೇಟ್ಸ್

Webdunia
ಬುಧವಾರ, 15 ಮಾರ್ಚ್ 2017 (16:23 IST)
ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕೆಲ ಯೋಜನೆಗಳನ್ನ ಘೋಷಿಸಿದ್ದಾರೆ. ತಮಿಳುನಾಡಿನ ಅಮ್ಮ ಕ್ಯಾಂಟೀನ್ ರೀತಿ ನಮ್ಮ ಕ್ಯಾಂಟೀನ್, ಇವೇ ಮುಂತಾದ ಟಾಪ್ 10 ಹೈಲೈಟ್ಸ್ ಇಲ್ಲಿದೆ.

 
   
-  ಅಮ್ಮ ಕ್ಯಾಂಟೀನ್ ರೀತಿ ಬೆಂಗಳೂರಿನ 198 ವಾರ್ಡ್`ಗಳಲ್ಲಿ ನಮ್ಮ ಕ್ಯಾಂಟೀನ್, 5 ರೂಪಾಯಿಗೆ ತಿಂಡಿ, 10 ರೂಪಾಯಿಗೆ ಊಟ

-  21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳ ಘೋಷಣೆ

-  ಮಲ್ಟಿಪ್ಲೆಕ್ಸ್`ನಲ್ಲಿ ಟಿಕೆಟ್ ದರ 200 ರೂ.ಗಿಂತ ಹೆಚ್ಚು ನಿಗದಿಪಡಿಸುವಂತಿಲ್ಲ, ಕನ್ನಡ ಚಿತ್ರಗಳಿಗೆ 2 ಸ್ಕ್ರೀನ್ ನಿಗದಿ ಕಡ್ಡಾಯ

- ಅನ್ನಭಾಗ್ಯ ಯೋಜನೆಯಡಿ ಪ್ರತೀ ವ್ಯಕ್ತಿಗೆ ನೀಡುತ್ತಿರುವ ಅಕ್ಕಿ 7 ಕೆ.ಜಿಗೆ ಹೆಚ್ಚಳ

- ಸರ್ಕಾರಿ ಶಾಲೆಯಲ್ಲಿ 1ನೇ ತರಗತಿಯಿಂದ ಇಂಗ್ಲೀಷ್ ಪಠ್ಯ ಬೋಧನೆ

- ಸರ್ಕಾರಿ, ಅನುದಾನಿತ ವೈದ್ಯಕೀಯ, ಇಂಜಿನಿಯರಿಂರಿಗ್, ಪಾಲಿಟೆಕ್ನಿಕ್ ಮತ್ತು ಪ್ರಥಮ ದರ್ಜೆ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

- ರೈತರ ಸಾಲಮನ್ನಾ ಇಲ್ಲ, 3 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ

- 6 ಹೊಸ ಮೆಡಿಕಲ್ ಕಾಲೇಜು ಮತ್ತು 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು

- ಬರ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ 30 ಕೋಟಿ ರೂಪಾಯಿ
- 16,500 ಮಹಿಳಾ ಆರೋಗ್ಯ ಸಹಾಯಕಿಯರಿಗೆ ಟ್ಯಾಬ್ ವಿತರಣೆ, ಡಿಜಿಟಲ್ ನಿಗಾ ವ್ಯವಸ್ಥೆ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

ಮುಂದಿನ ಸುದ್ದಿ
Show comments