ಬೆಂಗಳೂರಿನಲ್ಲಿ ಮಧ್ಯರಾತ್ರಿ ಧಾರಾಕಾರ ಮಳೆ, ಕೆರೆಗಳಂತಾದ ರಸ್ತೆಗಳು

Webdunia
ಮಂಗಳವಾರ, 7 ನವೆಂಬರ್ 2023 (14:48 IST)
ರಾತ್ರಿ ಸುರಿದ ಮಳೆಗೆ ರಸ್ತೆಗಳಲ್ಲಿ ಅಡಿಗಟ್ಟಲೆ ನೀರು ನಿಂತು ವಾಹನ ಸವಾರರು ಪರದಾಟ ನಡೆಸಿದ್ದಾರೆ.ಯಶವಂತಪುರ ಮುಖ್ಯ ರಸ್ತೆಗಳು ಕೆರೆಯಂತಾಗಿದೆ.ಗುಂಡಿಗಳಲ್ಲಿ ನೀರು ನಿಂತು ಜನ ಫುಲ್ ಹೈರಾಣಾಗಿದ್ದಾರೆ.ದೊಡ್ಡ ದೊಡ್ಡ ಲಾರಿ ರಸ್ತೆಯಲ್ಲಿ ಸಾಗಲು ಜನರು ಹರಸಾಹಸಪಾಡುತ್ತಿದ್ದಾರೆ.ಆಟೋ ಮತ್ತು ಕಾರು ಚಾಲಕರು ತಮ್ಮ ವಾಹನಗಳನ್ನು ತಳ್ಳಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.ನಗರದ ವಿವಿಧೆಡೆ ಗುಂಡಿಗಳಲ್ಲಿನೀರು ನಿಂತ ಪರಿಣಾಮ ಕಾರು, ದ್ವಿಚಕ್ರ ವಾಹನಗಳಿಂದ ಟ್ರಾಫಿಕ್‌ ಜಾಮ್‌ ಆಗಿದೆ.

ರಾತ್ರಿ ಸುರಿದ ಮಳೆಗೆ ಸಹಕಾರ ನಗರದ ಜೆ.ಬ್ಲಾಕ್ ನ ಮನೆಗಳಿಗೆ  ನೀರು ನುಗ್ಗಿದೆಸಹಕಾರ ನಗರದ ಬಿಗ್ ಮಾರ್ಕೇಟ್ ಹಿಂಭಾಗದ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು,ಬೆಳಗ್ಗೆಯಾದರೂ ಮಳೆ ನೀರು ನಿವಾಸಿಗಳು ಹೊರ ಹಾಕ್ತಿದ್ದಾರೆ.ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ  ಡ್ರೈನೇಜ್ ನೀರು ನುಗ್ಗಿದೆ.ನೀರು ಹೊರಹಾಕಲು ರಾತ್ರಿಯಿಡಿ ನಿವಾಸಿಗಳು ಜಾಗರಣೆ ಮಾಡಿದ್ದಾರೆ.ಸಂಪ್ ಗಳಿಗೂ ಡ್ರೈನೇಜ್ ನೀರು ಸೇರಿದೆ.ಸಂಪ್ ಗಳಿಂದ ನಿವಾಸಿಗಳು ನೀರು ಹೊರಹಾಕ್ತಿದ್ದಾರೆ.ಮೋಟರ್ ಹಾಕಿ ಸಂಪ್ ನಿಂದ ನಿವಾಸಿಗಳು ನೀರು ಹೊರಹಾಕ್ತಿದ್ದಾರೆ.
 
ಕೇವಲ 10 ನಿಮಿಷ ಮಳೆ ಬಂದರೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತೆ.ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯ ನಿವಾಸಿಗಳ ಆಕ್ರೋಶ ಹೊರಹಾಕಿದ್ದಾರೆ.ಕಚೇರಿ, ಕ್ಲಿನಿಕ್, ಮನೆಗಳಿಗೆ ನೀರು ನುಗ್ಗಿ ಅವಾಂತರವಾಗಿದ್ದು,ರಸ್ತೆಯಲ್ಲಿ ಕೆಸರು ತುಂಬಿ ಒಡಾಡಲು ಆಗದ ಪರಿಸ್ಥಿತಿ ನಿವಾಸಿಗಳಿಗೆ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments