Webdunia - Bharat's app for daily news and videos

Install App

ಬೀದರ್ನಲ್ಲಿ ಧಾರಾಕಾರ ಮಳೆ

Webdunia
ಗುರುವಾರ, 16 ಮಾರ್ಚ್ 2023 (14:02 IST)
ಬೀದರ್ : ಸತತ ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಅಕಾಲಿಕ ಧಾರಾಕಾರ ಮಳೆಗೆ ಬೀದರ್ನ ಜನ ಹೈರಾಣಾಗಿದ್ದಾರೆ.

ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಎರಡು ಅಡಿಯಷ್ಟು ನೀರು ನಿಂತಿದ್ದು, ಜನ ಹೊರಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಒಂದೆಡೆ ಬಿಸಿಲಿನಿಂದ ಬೆಂದಿದ್ದ ಜನ ಮಳೆರಾಯನ ಆಗಮನಕ್ಕೆ ಸಂಭ್ರಮಿಸಿದ್ದಾರೆ. ಕೆಲವೆಡೆ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡಿದ್ದಾರೆ. 

ಬೀದರ್, ಹುಮ್ನಾಬಾದ್, ಔರಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಅಕಾಲಿಕ ಮಳೆಗೆ ಬೈಕ್ ಸವಾರರು ಹಾಗೂ ಪಾದಾಚಾರಿಗಳು ತತ್ತರಿಸಿದ್ದಾರೆ.

ಈಗಾಗಲೇ 3 ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಇನ್ನೆರೆಡು ದಿನ ಜಿಲ್ಲೆಯಲ್ಲಿ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments