Webdunia - Bharat's app for daily news and videos

Install App

ಸಂಪ್ರದಾಯದ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ; ಮೈಸೂರಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ವಿಚಿತ್ರ ಆಚರಣೆ

Webdunia
ಶುಕ್ರವಾರ, 31 ಜನವರಿ 2020 (11:09 IST)
ಮೈಸೂರು : ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿ ನಾಯಿಯಿಂದ ಕಚ್ಚಿಸಿ ಚಿತ್ರ ಹಿಂಸೆ ನೀಡುವ ವಿಚಿತ್ರ ಆಚರಣೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ.


ಹೆಬ್ಬಲಗುಪ್ಪೆ ಗ್ರಾಮದಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಿಂಸೆ ನೀಡಲಾಗುತ್ತಿದ್ದು, ಇದು ಹಿಂದಿನ ಕಾಲದಿಂದಲೂ ಜಾರಿಯಲ್ಲಿರುವುದಾಗಿ ತಿಳಿದುಬಂದಿದೆ.


ಜ.16 ರ ಹುಲಿಕುರ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆನ್ನುವ ನಂಬಿಕೆಯಿಂದ ಜನರು ಈ ರೀತಿ ಮಾಡುತ್ತಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments