Webdunia - Bharat's app for daily news and videos

Install App

ವಿದ್ಯುತ್ ಸ್ಪರ್ಶಿಸಿ; 16 ವರ್ಷದ ಬಾಲಕ ಸಾವು

Webdunia
ಭಾನುವಾರ, 26 ನವೆಂಬರ್ 2023 (18:42 IST)
ವಿದ್ಯುತ್ ಸ್ಪರ್ಶಿಸಿ ಕ್ರಿಕೆಟ್ ಆಡುತ್ತಿದ್ದ 16 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಧಾರವಡದ ಸಿದ್ಧರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಕೆಲವು ಹುಡುಗರು ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹತ್ತಿರದ ನಿರ್ಮಾಣದ ಸ್ಥಳವೊಂದರಲ್ಲಿ ಬಿದ್ದಿದೆ ಎಂದು ಹೇಳಲಾಗಿದೆ.

ಚೆಂಡನ್ನು ತರಲು ಹೋದ ಶ್ರೇಯಸ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ತೀವ್ರ ಸುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾನೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪವೇ ವಿದ್ಯುತ್ ಲೈನ್ ಹಾದು ಹೋಗಿರುವುದು ಇಲ್ಲಿನ ಮಕ್ಕಳಿಗೆ ತಿಳಿದಿದೆ. ಚೆಂಡನ್ನು ಪಡೆಯುವಾಗ ಬಾಲಕನಿಗೆ ಆಕಸ್ಮಿಕವಾಗಿ 11ಕೆವಿ ತಂತಿ ಸ್ಪರ್ಶಿಸಿರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments