Webdunia - Bharat's app for daily news and videos

Install App

ಜುಲೈ 7 ರಿಂದ ಶುರುವಾಗುತ್ತಾ ಕಠಿಣ ಲಾಕ್ ಡೌನ್ ?

Webdunia
ಸೋಮವಾರ, 29 ಜೂನ್ 2020 (19:33 IST)

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಸರಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗುತ್ತಿದೆಯಾ ಅನ್ನೋ ಅನುಮಾನ ಮೂಡುತ್ತಿದೆ.


ಯಾವುದಕ್ಕೂ ಉತ್ತರ ಸಿಗಬೇಕಾದರೆ ಜುಲೈ 7 ರವರೆಗೆ ಕಾಯಿರಿ. ಹೀಗಂತ ಸಚಿವ ಆರ್. ಅಶೋಕ್ ಹೇಳಿಕೆ ನೀಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ನಂತರ ಬೆಂಗಳೂರಿನಲ್ಲಿ ಮಾತ್ರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಾ? ಅಥವಾ ರಾಜ್ಯದೆಲ್ಲೆಡೆ ಲಾಕ್ ಡೌನ್ ಬಿಗಿಗೊಳ್ಳುತ್ತಾ ಅನ್ನೋ ಪ್ರಶ್ನೆ ಕೇಳಿಬರುತ್ತಿದೆ.

ಯಾವುದಕ್ಕೂ ಜುಲೈ 7 ರ ಬಳಿಕವಷ್ಟೇ ಸರಕಾರದಿಂದ ಸ್ಪಷ್ಟ ಆದೇಶ ಹೊರಬೀಳಲಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments