Webdunia - Bharat's app for daily news and videos

Install App

ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ

Webdunia
ಶನಿವಾರ, 17 ನವೆಂಬರ್ 2018 (18:58 IST)
ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ ರಾಜ್ಯದಲ್ಲಿ ನಡೆಯುತ್ತಿದೆ.

 ಯಾದಗಿರಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡ ಬೆಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಬರ ಅಧ್ಯಯನ ತಂಡ ಬೆಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿತು.

ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿ ಅಮಿತಾಭ್ ಗೌತಮ್ ನೇತೃತ್ವದಲ್ಲಿ ಸಭೆ ನಡೆಯಿತು. ಬೆಳೆ ಹಾನಿ ಕುರಿತು ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಅವರು ಅಧ್ಯಯನ ತಂಡದ ಸದಸ್ಯರಿಗೆ ವಿವರ ನೀಡಿದರು.  

ಸಭೆಯ ನಂತರ, ಯಾದಗಿರಿ ತಾಲೂಕಿನ ಕಿಲ್ಲನಕೇರಿ, ದುಪ್ಪಲ್ಲಿ, ಬಳಿಚಕ್ರ, ಕೊಡ್ಲೂರು ಗ್ರಾಮಕ್ಕೆ ಭೇಟಿ ನೀಡಿದ ತಂಡವು ಹತ್ತಿ, ತೊಗರಿ ಹಾಗೂ ಭತ್ತದ ಬೆಳೆ ವೀಕ್ಷಣೆ ಮಾಡಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments